ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…
ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…
ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,
ನಾವು ಸತ್ತ ಮೇಲೂ ಬದುಕುವುದೇ ಜೀವನ…
# ಉಲ್ಲಾಸ್ ಕಜ್ಜೋಡಿ
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…