Advertisement
ಸಾಹಿತ್ಯ

ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

Share

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

Advertisement
Advertisement
Advertisement
Advertisement

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

Advertisement

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

Advertisement

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

Advertisement

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

7 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

7 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

8 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

17 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

17 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

18 hours ago