Advertisement
ಸಾಹಿತ್ಯ

ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

Share

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago