Advertisement
ಅನುಕ್ರಮ

ದ್ಯಾವ್ರೆ ಮಳೆ ಹರ್ಸ್…

Share
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಕುದ್ರಿಕೆ ಬೊತ್ತು ಈ ಸೆಕೇಲಿ…
ಕೆರೆಲೂ ನೀರಿಲ್ಲೆ , ಬಾಮೀಲೂ ನೀರಿಲ್ಲೆ.
ಬೆವ್ರ್ ಮಾತ್ರ ಒಂದೇ ಸಮನೆ ಅರ್ದದೆ….
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಮೊಣ್ಣ್‌ನು ಒಂಣಿಗಿಟ್ಟು, ಹೂಬೊಳ್ಳಿ ಕರ್ಚಿಂಟ್ಟು.
ಬೋರುನಾ ನೀರ್‌ನು ತುರ್ ತುರ್ ಹಾರ್ದೆ
ದನ ಕರ್ ಗು ತಿಂಬಾಕೆ ಹುಲ್ಲಿಲ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಕಾಡ್ ಗು ಕಿಚ್ಚಿ ಬಿದ್ದುಟ್ಟು….
ಊರಿಗೆ ಊರೆ ಕರ್ಂಚ್‌ತ್ತಾ ಉಟ್ಟು
ಪಚ್ಚೆ ಭೂಮಿ ಕೆಂಪಾಗಿ ಹೋವ್ಟು…..
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಬಿಸ್‌ಲ್‌ಲಿ ಹೊರೆಗೆ ಹೊರ್ಡಿಕೆ ಬೊತ್ತು
ಸೆಕೆಲಿ ಒಳೆಗೆ ಕುದ್ರಿಕೆ ಬೊತ್ತು…
ಮಲ್ಗಿರೆ ಕಣ್ಣ್‌ಗೆ ನಿದ್ದೆನೂ ಬಾದ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಒಮ್ಮೆ ಕಣ್ಬುಟ್ಟು ಚೂರಾರ್ ಮಳೆ ಹರ್ಸ್
ಭೂಮಿನ ತೊಂಪು ಮಾಡ್
ದಮ್ಮಯ್ಯಾ ದ್ಯಾವ್ರೆ ಬೆಂದೊಕೆ ಮುಂದೆ ಮಳೆ ಹರ್ಸ್…..
ಬರಹ :
ಅಪೂರ್ವ ಚೇತನ್ ಪೆರುಂದೋಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

6 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

15 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

16 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

17 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

20 hours ago