Advertisement
ಅನುಕ್ರಮ

ದ್ಯಾವ್ರೆ ಮಳೆ ಹರ್ಸ್…

Share
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಕುದ್ರಿಕೆ ಬೊತ್ತು ಈ ಸೆಕೇಲಿ…
ಕೆರೆಲೂ ನೀರಿಲ್ಲೆ , ಬಾಮೀಲೂ ನೀರಿಲ್ಲೆ.
ಬೆವ್ರ್ ಮಾತ್ರ ಒಂದೇ ಸಮನೆ ಅರ್ದದೆ….
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಮೊಣ್ಣ್‌ನು ಒಂಣಿಗಿಟ್ಟು, ಹೂಬೊಳ್ಳಿ ಕರ್ಚಿಂಟ್ಟು.
ಬೋರುನಾ ನೀರ್‌ನು ತುರ್ ತುರ್ ಹಾರ್ದೆ
ದನ ಕರ್ ಗು ತಿಂಬಾಕೆ ಹುಲ್ಲಿಲ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಕಾಡ್ ಗು ಕಿಚ್ಚಿ ಬಿದ್ದುಟ್ಟು….
ಊರಿಗೆ ಊರೆ ಕರ್ಂಚ್‌ತ್ತಾ ಉಟ್ಟು
ಪಚ್ಚೆ ಭೂಮಿ ಕೆಂಪಾಗಿ ಹೋವ್ಟು…..
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಬಿಸ್‌ಲ್‌ಲಿ ಹೊರೆಗೆ ಹೊರ್ಡಿಕೆ ಬೊತ್ತು
ಸೆಕೆಲಿ ಒಳೆಗೆ ಕುದ್ರಿಕೆ ಬೊತ್ತು…
ಮಲ್ಗಿರೆ ಕಣ್ಣ್‌ಗೆ ನಿದ್ದೆನೂ ಬಾದ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಒಮ್ಮೆ ಕಣ್ಬುಟ್ಟು ಚೂರಾರ್ ಮಳೆ ಹರ್ಸ್
ಭೂಮಿನ ತೊಂಪು ಮಾಡ್
ದಮ್ಮಯ್ಯಾ ದ್ಯಾವ್ರೆ ಬೆಂದೊಕೆ ಮುಂದೆ ಮಳೆ ಹರ್ಸ್…..
ಬರಹ :
ಅಪೂರ್ವ ಚೇತನ್ ಪೆರುಂದೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

8 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago