Advertisement
ಅನುಕ್ರಮ

ದ್ಯಾವ್ರೆ ಮಳೆ ಹರ್ಸ್…

Share
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಕುದ್ರಿಕೆ ಬೊತ್ತು ಈ ಸೆಕೇಲಿ…
ಕೆರೆಲೂ ನೀರಿಲ್ಲೆ , ಬಾಮೀಲೂ ನೀರಿಲ್ಲೆ.
ಬೆವ್ರ್ ಮಾತ್ರ ಒಂದೇ ಸಮನೆ ಅರ್ದದೆ….
ಅಯ್ಯೋ ದ್ಯಾವ್ರೆ ಮಳೆ ಯಾಗ ಬಂದಾದೆ
ಮೊಣ್ಣ್‌ನು ಒಂಣಿಗಿಟ್ಟು, ಹೂಬೊಳ್ಳಿ ಕರ್ಚಿಂಟ್ಟು.
ಬೋರುನಾ ನೀರ್‌ನು ತುರ್ ತುರ್ ಹಾರ್ದೆ
ದನ ಕರ್ ಗು ತಿಂಬಾಕೆ ಹುಲ್ಲಿಲ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಕಾಡ್ ಗು ಕಿಚ್ಚಿ ಬಿದ್ದುಟ್ಟು….
ಊರಿಗೆ ಊರೆ ಕರ್ಂಚ್‌ತ್ತಾ ಉಟ್ಟು
ಪಚ್ಚೆ ಭೂಮಿ ಕೆಂಪಾಗಿ ಹೋವ್ಟು…..
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಬಿಸ್‌ಲ್‌ಲಿ ಹೊರೆಗೆ ಹೊರ್ಡಿಕೆ ಬೊತ್ತು
ಸೆಕೆಲಿ ಒಳೆಗೆ ಕುದ್ರಿಕೆ ಬೊತ್ತು…
ಮಲ್ಗಿರೆ ಕಣ್ಣ್‌ಗೆ ನಿದ್ದೆನೂ ಬಾದ್ಲೆ……
ಓ ದ್ಯಾವ್ರೆ ಮಳೆ ಯಾಗ ಬಂದಾದೆ
ಒಮ್ಮೆ ಕಣ್ಬುಟ್ಟು ಚೂರಾರ್ ಮಳೆ ಹರ್ಸ್
ಭೂಮಿನ ತೊಂಪು ಮಾಡ್
ದಮ್ಮಯ್ಯಾ ದ್ಯಾವ್ರೆ ಬೆಂದೊಕೆ ಮುಂದೆ ಮಳೆ ಹರ್ಸ್…..
ಬರಹ :
ಅಪೂರ್ವ ಚೇತನ್ ಪೆರುಂದೋಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

8 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

8 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

16 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

17 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago