ಕವನ | ಹೆಜ್ಜೆ ಗೆಜ್ಜೆ |

September 28, 2021
9:00 AM

ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒ‌ಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ

Advertisement
Advertisement

ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ

ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ

ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ

ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ

#ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಮೈಸೂರಿನಲ್ಲಿ ಸೆ. 22 ರಿಂದ ಅಕ್ಟೋಬರ್ 1 ರವರೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ
September 20, 2025
7:08 AM
by: The Rural Mirror ಸುದ್ದಿಜಾಲ
ಮಾಗುವುದು ಸಾಧನೆ ಬೀಗುವುದು ಸುಮ್ಮನೆ
September 16, 2025
7:14 AM
by: ದ ರೂರಲ್ ಮಿರರ್.ಕಾಂ
ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
August 8, 2025
6:37 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror