ಕವನ | ಹೆಜ್ಜೆ ಗೆಜ್ಜೆ |

September 28, 2021
9:00 AM

ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒ‌ಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ

Advertisement
Advertisement

ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ

Advertisement

ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ

ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ

Advertisement

ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ

#ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?
February 16, 2024
1:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror