ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ
ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ
ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ
ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ
ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ
#ಅಪೂರ್ವ ಚೇತನ್ ಪೆರಂದೋಡಿ
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…