ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ
ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ
ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ
ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ
ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ
#ಅಪೂರ್ವ ಚೇತನ್ ಪೆರಂದೋಡಿ
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…