ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ
ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ
ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ
ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ
ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ
#ಅಪೂರ್ವ ಚೇತನ್ ಪೆರಂದೋಡಿ
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…