ಕನಸಿನ ದಾರಿಯಲಿ ಸಾಗೋಣ ಬಾ ಸಖ
ಒಂಟಿ ಹೆಜ್ಜೆ ಸಾಕಿನ್ನು ,ಜಂಟಿಯಾಗೋಣ ಬಾ ಸಖ
ಒಲವಿನ ರಾಗವು ,ಮನ ಪಟಲದಿ ಮೊಳಗುತಿದೆ
ಕಂಡ ಕನಸಗಳನು ,ನನಸಾಗಿಸಲು ಜೊತೆ ಸೇರು ಬಾ ಸಖ
ಹರೆಯದ ಬಯಕೆಗಳದು, ಪ್ರಜ್ವಲಿಸುವ ತಾರೆಗಳಂತೆ
ತೋಳೋಳಗೆ ಬೆರೆತು, ತಂಗಾಳಿಯ ಸವಿಯೋಣ ಬಾ ಸಖ
ನಂಜಿನ ಕಂಗಳು ದಿಟ್ಟಿಸಿವೆ ,ಉರಿವ ಪಂಜಂತೆ
ಸಗ್ಗವೇ ನಾಚುವಂತೆ ,ನಲುಮೆಯಲಿ ನಡೆಯೋಣ ಬಾ ಸಖ
ಗಾಲಿಗಳೆರಡು ಜೊತೆಯಲಿ ಸಾಗಲು,ಪಯಣವು ಸುಖವಂತೆ
ಹೆಜ್ಜೆಗೆಜ್ಜೆಗಳ ಕೂಡಿಸಿ ,ನಾವು ಬೆರೆತು ಬಾಳೋಣ ಬಾ ಸಖ
#ಅಪೂರ್ವ ಚೇತನ್ ಪೆರಂದೋಡಿ
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…