Advertisement
ಅನುಕ್ರಮ

ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

Share

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

14 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

21 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

22 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

22 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago