Advertisement
ಅನುಕ್ರಮ

ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

Share

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

4 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

16 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

17 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

17 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

17 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

18 hours ago