ಕವನ | ಮನ್ಸ್ ನ ಕದ್ದಂವ

October 20, 2021
7:00 AM
Advertisement

ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..

Advertisement
Advertisement
Advertisement

ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….

Advertisement

ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….

ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….

Advertisement

# ಅಪೂರ್ವಚೇತನ್‌ ಪೆರಂದೋಡಿ

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ : ಎಲ್ಲಾರೂ ಮಾಡುವದು ಹೊಟ್ಟೆಗಾಗಿ… ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ :
April 20, 2024
4:21 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror