ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…