Advertisement
ಅಂಕಣ

ಕವನ | ಮನ್ಸ್ ನ ಕದ್ದಂವ

Share

ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..

Advertisement
Advertisement
Advertisement
Advertisement
Advertisement

ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….

Advertisement

ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….

ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….

Advertisement

# ಅಪೂರ್ವಚೇತನ್‌ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

4 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

4 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

5 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

5 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

6 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

6 hours ago