ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490