ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…