ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…