ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…