ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…