ಮನ್ಸ್ ನ ಕದ್ದಂವ,ಕನ್ಸ್ ಲಿ ಬಂದಂವ
ತಣ್ಣಂಗೆ ಬೀಸುವ ಗಾಳಿಲಿ
ನಂಗೆ ಒಂದು ಪತ್ರ ಕಳ್ಸಿದಂವ
ಅಂವ ನನ್ನಂವ…..
ಕಣ್ಣ್ ನ ರೆಪ್ಪೆಲಿ ಪೆನ್ಸಿಲ್ ಹಿಡ್ದ್
ಮನ್ಸ್ ನ ಕನ್ನಡಿಲಿ ಚಿತ್ರ ಬುಡ್ಸಿ
ನಿದ್ದೆ ಕದ್ದ್ ಓಡ್ದಂವ
ಅಂವ ನನ್ನಂವ….
ನನ್ನ ಕನ್ಸ್ ಗಳಿಗೆ ಗರಿ ಕಟ್ಟಿ
ನನ್ನ ಹೆಜ್ಜೆ ಒಟ್ಟಿಗೆ ಹೆಜ್ಜೆ ಹಾಕಿ
ಪ್ರೀತಿನ ದೋಣಿಲಿ ನನ್ನ ಸುತ್ತಾಡ್ಸಿದಂವ
ಅಂವ ನನ್ನಂವ….
ಹಣೆಗೆ ಕುಂಕುಮ ಬೊಟ್ಟು ಇಸಿ
ಕಿನೆ ಬೆರ್ಳ್ ಹಿಡ್ದ್ ,ಏಳ್ ಹೆಜ್ಜೆ ನಡ್ದ್
ನನ್ನ ಬದ್ಕಿಗೆ ಬೆಳಕಾದಂವ
ಅಂವ ನನ್ನಂವ….
# ಅಪೂರ್ವಚೇತನ್ ಪೆರಂದೋಡಿ
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…