Advertisement
ಅಂಕಣ

ಕವನ | ಬದುಕು ಮತ್ತು ಸಾವು

Share

ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!

Advertisement
Advertisement
Advertisement
Advertisement
Advertisement

ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!

Advertisement

ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!

ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!

Advertisement

ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?

#ಅಪೂರ್ವ ಕೊಲ್ಯ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago