ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!
ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!
ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!
ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!
ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?
#ಅಪೂರ್ವ ಕೊಲ್ಯ
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…