Advertisement
ಅನುಕ್ರಮ

ಕವನ | ಬದುಕು ಮತ್ತು ಸಾವು

Share

ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!

Advertisement

ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!

ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!

ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!

ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?

#ಅಪೂರ್ವ ಕೊಲ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

11 minutes ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

7 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

17 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

17 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago