ಕವನ | ಸೋಲು-ಗೆಲುವಿನ ಬದುಕು

November 27, 2021
10:11 PM

ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

Advertisement
Advertisement

ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…

Advertisement

ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…

ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…

Advertisement

ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…

ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

Advertisement

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?
February 16, 2024
1:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror