ಅನುಕ್ರಮ

ಕವನ | ಅವ್ವನ ಬೊದ್ಕ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ

Advertisement

ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ

ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್‌ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ

ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ

ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ

Advertisement

ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

9 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

9 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

9 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

9 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

23 hours ago