ಅನುಕ್ರಮ

ಕವನ | ಅವ್ವನ ಬೊದ್ಕ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ

Advertisement

ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ

ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್‌ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ

ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ

ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ

Advertisement

ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

19 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

22 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago