Advertisement
ಅನುಕ್ರಮ

ಕವನ | ಅವ್ವನ ಬೊದ್ಕ್

Share

ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ

ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ

ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್‌ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ

ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ

ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ

ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

18 minutes ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

40 minutes ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

1 hour ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

9 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

9 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago