Advertisement
ಅಂಕಣ

ಕವನ | ಅವ್ವನ ಬೊದ್ಕ್

Share

ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ

Advertisement
Advertisement

ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ

Advertisement

ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್‌ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ

ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ

Advertisement

ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ

ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.

Advertisement

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

6 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

8 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago