Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

Advertisement
Advertisement

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

7 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

8 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

8 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

8 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

14 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

21 hours ago