Advertisement
ಸುದ್ದಿಗಳು

ಕಳ್ಳಸಾಗಾಣಿಕೆಯಿಂದ ಭಾರೀ ಕುಸಿತ ಕಂಡ ಕಾವಲ್ ಅರಣ್ಯ | ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ವರದಿ |

Share

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ವರದಿ 2021 ರ ಪ್ರಕಾರ ಕಾವಲ್ ಕುಲಿ ಸಂರಕ್ಷಿತ ಪ್ರದೇಶದಲ್ಲಿ ( ಕೆಟಿಆರ್) ಅರಣ್ಯ ಪ್ರದೇಶಗಳು 118 ಚದರ ಕಿಲೋಮೀಟರ್‌ಗಳಷ್ಟು ಅರಣ್ಯ –ಪ್ರದೇಶದಲ್ಲಿ ಕುಸಿತ ಕಂಡು ಬಂದಿದೆ. ಮಾತ್ರವಲ್ಲ ಅರಣ್ಯದಿಂದ ಸಾಗುವಾನಿ ಮರವನ್ನು ಕಳ್ಳಸಾಗಣೆ ಮಾಡುವುದೇ ಅರಣ್ಯದ ನಷ್ಟಕ್ಕೆ ಕಾರಣ ಎನ್ನುತ್ತಾರೆ ತಜ್ಞರು.

Advertisement
Advertisement
Advertisement
Advertisement

ಕಳೆದ ಎರಡು ವರ್ಷಗಳಲ್ಲಿ ಸುಮಾರು 37 ಟ್ರಕ್‌ಗಳನ್ನು ಹಿಡಿದು 9.73 ಲಕ್ಷ ಮೌಲ್ಯದ ತೇಗದ ಮರವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಆದರೆ ಕೆಟಿಆರ್‌ಗೆ ತೀವ್ರವಾದ ಸಿಬ್ಬಂದಿ ಕೊರತೆಯ ಸಮಸ್ಯೆಯೂ ಇದೆ. ಇದರಿಂದ ಕಾಡುಗಳಿಂದ ವನ್ಯಜೀವಿ,  ಮರದ ಕಳ್ಳಸಾಗಣೆಯನ್ನು ತಡೆಯಲು ಸಂಪೂರ್ಣವಾಗಿ ಕಷ್ಟಕರವಾಗಿದೆ ಎಂದು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸೊಸೈಟಿಯ ಮೀರ್ಜಾ ಕರೀಂ ಬೇಗ್ ವಿವರಿಸಿದ್ದಾರೆ.

Advertisement

1,260 ಚ.ಕಿ.ಮೀ ನಿಂದ 1125 ಚ.ಕಿ.ಮೀ ವರೆಗಿನ ಮಧ್ಯಮ ದಟ್ಟವಾದ ಅರಣ್ಯ ನಷ್ಟದ ಬಹುಪಾಲು ನಷ್ಟವಾಗಿದೆ ಎಂದು ಎಫ್‌ ಎಸ್‌ ಐ ವರದಿಯು ಹೇಳಿದೆ. ನಂತರ 102 ಚದರ ಕಿಲೋಮೀಟರ್‌ನಿಂದ 91 ಚದರ ಕಿಮೀವರೆಗೆ ದಟ್ಟ ಅರಣ್ಯ ಆಗಿದೆ. ಮಾತ್ರವಲ್ಲ, ಸ್ಕ್ರಬ್ ಕವರೇಜ್ ಕೂಡ ಕುಸಿದಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

7 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

7 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

15 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

18 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago