Advertisement
ಸುದ್ದಿಗಳು

ಕಳ್ಳಸಾಗಾಣಿಕೆಯಿಂದ ಭಾರೀ ಕುಸಿತ ಕಂಡ ಕಾವಲ್ ಅರಣ್ಯ | ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ವರದಿ |

Share

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ವರದಿ 2021 ರ ಪ್ರಕಾರ ಕಾವಲ್ ಕುಲಿ ಸಂರಕ್ಷಿತ ಪ್ರದೇಶದಲ್ಲಿ ( ಕೆಟಿಆರ್) ಅರಣ್ಯ ಪ್ರದೇಶಗಳು 118 ಚದರ ಕಿಲೋಮೀಟರ್‌ಗಳಷ್ಟು ಅರಣ್ಯ –ಪ್ರದೇಶದಲ್ಲಿ ಕುಸಿತ ಕಂಡು ಬಂದಿದೆ. ಮಾತ್ರವಲ್ಲ ಅರಣ್ಯದಿಂದ ಸಾಗುವಾನಿ ಮರವನ್ನು ಕಳ್ಳಸಾಗಣೆ ಮಾಡುವುದೇ ಅರಣ್ಯದ ನಷ್ಟಕ್ಕೆ ಕಾರಣ ಎನ್ನುತ್ತಾರೆ ತಜ್ಞರು.

ಕಳೆದ ಎರಡು ವರ್ಷಗಳಲ್ಲಿ ಸುಮಾರು 37 ಟ್ರಕ್‌ಗಳನ್ನು ಹಿಡಿದು 9.73 ಲಕ್ಷ ಮೌಲ್ಯದ ತೇಗದ ಮರವನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ಆದರೆ ಕೆಟಿಆರ್‌ಗೆ ತೀವ್ರವಾದ ಸಿಬ್ಬಂದಿ ಕೊರತೆಯ ಸಮಸ್ಯೆಯೂ ಇದೆ. ಇದರಿಂದ ಕಾಡುಗಳಿಂದ ವನ್ಯಜೀವಿ,  ಮರದ ಕಳ್ಳಸಾಗಣೆಯನ್ನು ತಡೆಯಲು ಸಂಪೂರ್ಣವಾಗಿ ಕಷ್ಟಕರವಾಗಿದೆ ಎಂದು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸೊಸೈಟಿಯ ಮೀರ್ಜಾ ಕರೀಂ ಬೇಗ್ ವಿವರಿಸಿದ್ದಾರೆ.

1,260 ಚ.ಕಿ.ಮೀ ನಿಂದ 1125 ಚ.ಕಿ.ಮೀ ವರೆಗಿನ ಮಧ್ಯಮ ದಟ್ಟವಾದ ಅರಣ್ಯ ನಷ್ಟದ ಬಹುಪಾಲು ನಷ್ಟವಾಗಿದೆ ಎಂದು ಎಫ್‌ ಎಸ್‌ ಐ ವರದಿಯು ಹೇಳಿದೆ. ನಂತರ 102 ಚದರ ಕಿಲೋಮೀಟರ್‌ನಿಂದ 91 ಚದರ ಕಿಮೀವರೆಗೆ ದಟ್ಟ ಅರಣ್ಯ ಆಗಿದೆ. ಮಾತ್ರವಲ್ಲ, ಸ್ಕ್ರಬ್ ಕವರೇಜ್ ಕೂಡ ಕುಸಿದಿದೆ ಎಂದು ವರದಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

24 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago