Advertisement
ಸುದ್ದಿಗಳು

ಪೇರಳೆ ಹಣ್ಣನ್ನು ಆಯ್ಕೆ ಮಾಡುವಾಗ ಈ ಟಿಪ್ಸ್ ನೋಡಿಕೊಳ್ಳಿ

Share
ಮೊದಲೆಲ್ಲ ಪ್ರತಿಯೊಂದು ಮನೆಯಲ್ಲೂ ಪೇರಳೆ ಮರ ಇರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಾರುಕಟ್ಟೆಯಿಂದ ಎಲ್ಲವನ್ನೂ ತರುತ್ತಾರೆ. ಆದರಲ್ಲೂ ಬಾಳೆಎಲೆ ಸಹ ಈಗ ಮಾರುಕಟ್ಟೆಯಲ್ಲೇ ಸಿಗುತ್ತದೆ. ಆತರ ಕಾಲ ಬದಲಾವಣೆ ಹೊಂದಿದೆ. ಈಗ ಮಾರುಕಟ್ಟೆಯಲ್ಲಿ ಪೇರಳೆ ಹಣ್ಣಿನದೇ ಕಾರುಬಾರು ಅಂದರೆ ತಪ್ಪಾಗಲಾರದು.
ಈ ಪೇರಳೆ ಹಣ್ಣು ಹೊರಗೆ ಸುಂದರವಾಗಿ ಕಾಣುವ ಪ್ರತಿಯೊಂದು ಹಣ್ಣು ಒಳಗೆ ಸಿಹಿಯಾಗಿರುವುದಿಲ್ಲ. ಕೆಲವು ಹೊರಗೆ ಸಿಹಿಯಾಗಿರುವಂತೆ ಕಂಡರೂ ಆದರೆ ಒಳಗೆ ಹುಳಿಯಾಗಿರುತ್ತದೆ. ಹೀಗಾಗಿ ಉತ್ತಮ ಸಿಹಿಯಾದ ಪೇರಳೆ ಹಣ್ಣುಗಳನ್ನು ಆಯ್ಕೆ ಮಾಡಲು ಕೆಲವೊಂದು ಟಿಪ್ಸ್ ಗಳು ಇಲ್ಲಿದೆ:
  • ಸಿಪ್ಪೆಯ ಲಕ್ಷಣಗಳು: ಉತ್ತಮ ಪೇರಳೆಯೂ ನಯವಾದ, ಹೊಳೆಯುವ ಸಿಪ್ಪೆನ್ನು ಹೊಂಇರಬೇಕು. ಹಣ್ಣಿನ ಮೇಲೆ ಅನೇಕ ಕಪ್ಪು ಕಲೆಗಳು, ಸುಕ್ಕುಗಳ ಇಲ್ಲದೆ ಇರುವುದನ್ನು ಗಮನಿಸಬೇಕು.
  • ಕೈಯಲ್ಲಿ ಹಿಡಿದು ಪರೀಕ್ಷಿಸುವುದು: ಹಣ್ಣು ತುಂಬ ಮೃದುವಾಗಿದ್ದರೆ, ವಾಸನೆ ಬರುತ್ತಿದ್ದರೆ ಅದು ಕೊಳೆತು ಹೋಗಿದೆ. ಒಂದು ವೇಳೆ ನೀವು ಕೈಯಲ್ಲಿ ಒತ್ತಿದ ಸ್ವಲ್ಪ ಸಮಯದ ನಂತರ ಮೃದುವಾದ ಅನುಭ ನೀಡಿದರೆ ಅದು ಸಿಹಿ ಮತ್ತು ರುಚಿಕರವಾದ ಪೇರಳೆಯಾಗಿದೆ.
  • ತೂಕ ಮತ್ತು ಗಾತ್ರ: ಉತ್ತಮವಾದ ಪೇರಳೆಯು ಸಾಮಾನ್ಯವಾಗಿ ಅದರ ಗಾತ್ರಕ್ಕೆ ಸೂಕ್ತವಾದ ತೂಕವನ್ನು ಹೊಂದಿರುತ್ತದೆ. ಒಂದೇ ಗಾತ್ರದ ಎರಡು ಹಣ್ಣುಗಳನ್ನು ಹೋಲಿಸಿದಾಗ, ಭಾರವಾದದ್ದು ಹೆಚ್ಚು ತಿರುಳು ಮತ್ತು ರಸವನ್ನು ಹೊಂದಿರುತ್ತದೆ ಮತ್ತು ಸಿಹಿಯಾಗಿರುತ್ತದೆ. ಹಗುರವಾದ ಹಣ್ಣುಗಳು ಒಳಗೆ ಒಣಗಬಹುದು ಅಥವಾ ಹೆಚ್ಚು ಬೀಜಗಳನ್ನು ಹೊಂದಿರಬಹುದು ಮತ್ತು ಅಷ್ಟು ರುಚಿಯಾಗಿಲ್ಲದೇ ಇರಬಹುದು.
  • ಸಿಹಿ ಪರಿಮಳ: ಒಳ್ಳೆ ಪೇರಳೆಯೂ ಸಿಹಿ ಪರಿಮಳವನ್ನು ನೀಡುತ್ತದೆ. ವಾಸನೆ ಬರುತ್ತಿದ್ದರೆ ಅದು ಕೆಟ್ಟಿದೆ ಎಂದು ತಿಳಿದು ಕೊಳ್ಳಿ.
  • ಬಣ್ಣದಿಂದ ಗುರುತಿಸುವಿಕೆ: ಪೇರಳೆ ಹಣ್ಣು ತೂಂಬಾ ಕಡು ಹಸಿರು ಬಣ್ಣದ್ದಾಗಿದ್ದರೆ, ಅದು ಇನ್ನೂ ಕಾಯಿ ಆಗಿದೆ ಎಂದರ್ಥ. ಅವು ಗಟ್ಟಿಯಾಗಿರುತ್ತದೆ. ಮತ್ತು ತಿನ್ನಲು ಸ್ವಲ್ಪ ಕುರುಕಲು ಆಗಿರುತ್ತದೆ. ಹಣ್ಣು ಸಿಹಿಯಾಗಿರಲು ತಿಳಿ ಹಸಿರು ಅಥವಾ ಸ್ವಲ್ಪ ಹಳದಿ ಬಣ್ಣಕ್ಕೆ ತಿರುಗಲೇಬೇಕು. ಇದು ಸರಿಯಾದ ಪಕ್ವತೆಯ ಸಂಕೇತವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago