Advertisement
ಸುದ್ದಿಗಳು

ಪೇರಳೆ ಹಣ್ಣನ್ನು ಆಯ್ಕೆ ಮಾಡುವಾಗ ಈ ಟಿಪ್ಸ್ ನೋಡಿಕೊಳ್ಳಿ

Share
ಮೊದಲೆಲ್ಲ ಪ್ರತಿಯೊಂದು ಮನೆಯಲ್ಲೂ ಪೇರಳೆ ಮರ ಇರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಾರುಕಟ್ಟೆಯಿಂದ ಎಲ್ಲವನ್ನೂ ತರುತ್ತಾರೆ. ಆದರಲ್ಲೂ ಬಾಳೆಎಲೆ ಸಹ ಈಗ ಮಾರುಕಟ್ಟೆಯಲ್ಲೇ ಸಿಗುತ್ತದೆ. ಆತರ ಕಾಲ ಬದಲಾವಣೆ ಹೊಂದಿದೆ. ಈಗ ಮಾರುಕಟ್ಟೆಯಲ್ಲಿ ಪೇರಳೆ ಹಣ್ಣಿನದೇ ಕಾರುಬಾರು ಅಂದರೆ ತಪ್ಪಾಗಲಾರದು.
ಈ ಪೇರಳೆ ಹಣ್ಣು ಹೊರಗೆ ಸುಂದರವಾಗಿ ಕಾಣುವ ಪ್ರತಿಯೊಂದು ಹಣ್ಣು ಒಳಗೆ ಸಿಹಿಯಾಗಿರುವುದಿಲ್ಲ. ಕೆಲವು ಹೊರಗೆ ಸಿಹಿಯಾಗಿರುವಂತೆ ಕಂಡರೂ ಆದರೆ ಒಳಗೆ ಹುಳಿಯಾಗಿರುತ್ತದೆ. ಹೀಗಾಗಿ ಉತ್ತಮ ಸಿಹಿಯಾದ ಪೇರಳೆ ಹಣ್ಣುಗಳನ್ನು ಆಯ್ಕೆ ಮಾಡಲು ಕೆಲವೊಂದು ಟಿಪ್ಸ್ ಗಳು ಇಲ್ಲಿದೆ:
  • ಸಿಪ್ಪೆಯ ಲಕ್ಷಣಗಳು: ಉತ್ತಮ ಪೇರಳೆಯೂ ನಯವಾದ, ಹೊಳೆಯುವ ಸಿಪ್ಪೆನ್ನು ಹೊಂಇರಬೇಕು. ಹಣ್ಣಿನ ಮೇಲೆ ಅನೇಕ ಕಪ್ಪು ಕಲೆಗಳು, ಸುಕ್ಕುಗಳ ಇಲ್ಲದೆ ಇರುವುದನ್ನು ಗಮನಿಸಬೇಕು.
  • ಕೈಯಲ್ಲಿ ಹಿಡಿದು ಪರೀಕ್ಷಿಸುವುದು: ಹಣ್ಣು ತುಂಬ ಮೃದುವಾಗಿದ್ದರೆ, ವಾಸನೆ ಬರುತ್ತಿದ್ದರೆ ಅದು ಕೊಳೆತು ಹೋಗಿದೆ. ಒಂದು ವೇಳೆ ನೀವು ಕೈಯಲ್ಲಿ ಒತ್ತಿದ ಸ್ವಲ್ಪ ಸಮಯದ ನಂತರ ಮೃದುವಾದ ಅನುಭ ನೀಡಿದರೆ ಅದು ಸಿಹಿ ಮತ್ತು ರುಚಿಕರವಾದ ಪೇರಳೆಯಾಗಿದೆ.
  • ತೂಕ ಮತ್ತು ಗಾತ್ರ: ಉತ್ತಮವಾದ ಪೇರಳೆಯು ಸಾಮಾನ್ಯವಾಗಿ ಅದರ ಗಾತ್ರಕ್ಕೆ ಸೂಕ್ತವಾದ ತೂಕವನ್ನು ಹೊಂದಿರುತ್ತದೆ. ಒಂದೇ ಗಾತ್ರದ ಎರಡು ಹಣ್ಣುಗಳನ್ನು ಹೋಲಿಸಿದಾಗ, ಭಾರವಾದದ್ದು ಹೆಚ್ಚು ತಿರುಳು ಮತ್ತು ರಸವನ್ನು ಹೊಂದಿರುತ್ತದೆ ಮತ್ತು ಸಿಹಿಯಾಗಿರುತ್ತದೆ. ಹಗುರವಾದ ಹಣ್ಣುಗಳು ಒಳಗೆ ಒಣಗಬಹುದು ಅಥವಾ ಹೆಚ್ಚು ಬೀಜಗಳನ್ನು ಹೊಂದಿರಬಹುದು ಮತ್ತು ಅಷ್ಟು ರುಚಿಯಾಗಿಲ್ಲದೇ ಇರಬಹುದು.
  • ಸಿಹಿ ಪರಿಮಳ: ಒಳ್ಳೆ ಪೇರಳೆಯೂ ಸಿಹಿ ಪರಿಮಳವನ್ನು ನೀಡುತ್ತದೆ. ವಾಸನೆ ಬರುತ್ತಿದ್ದರೆ ಅದು ಕೆಟ್ಟಿದೆ ಎಂದು ತಿಳಿದು ಕೊಳ್ಳಿ.
  • ಬಣ್ಣದಿಂದ ಗುರುತಿಸುವಿಕೆ: ಪೇರಳೆ ಹಣ್ಣು ತೂಂಬಾ ಕಡು ಹಸಿರು ಬಣ್ಣದ್ದಾಗಿದ್ದರೆ, ಅದು ಇನ್ನೂ ಕಾಯಿ ಆಗಿದೆ ಎಂದರ್ಥ. ಅವು ಗಟ್ಟಿಯಾಗಿರುತ್ತದೆ. ಮತ್ತು ತಿನ್ನಲು ಸ್ವಲ್ಪ ಕುರುಕಲು ಆಗಿರುತ್ತದೆ. ಹಣ್ಣು ಸಿಹಿಯಾಗಿರಲು ತಿಳಿ ಹಸಿರು ಅಥವಾ ಸ್ವಲ್ಪ ಹಳದಿ ಬಣ್ಣಕ್ಕೆ ತಿರುಗಲೇಬೇಕು. ಇದು ಸರಿಯಾದ ಪಕ್ವತೆಯ ಸಂಕೇತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

48 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago