Advertisement
ಸುದ್ದಿಗಳು

ಕಡಲೆ ಬೀಜ ತಿನ್ನುವಾಗ ಈ ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಿ..!

Share

ಚಳಿಗಾಲದಲ್ಲಿ ಬಿಸಿಬಿಸಿ ಕಡಲೆಕಾಯಿ ತಿನ್ನುವುದೇ ಖುಷಿ. ಕಡಲೆಕಾಯಿ ತಿನ್ನುವಾಗ ಹೆಚ್ಚಿನ ಜನರು ಅದರ ಮೇಲಿನ ಕೆಂಪು ಸಿಪ್ಪೆಯನ್ನು ತೆಗೆದುತಿನ್ನುತ್ತಾರೆ. ಆದರೆ, ಈ ಸಿಪ್ಪೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಅಂಶಗಳಿವೆ ಎಂಬುದು ಎಷ್ಟೋ ಜನರಿಗೆ ಗೊತ್ತಿರುವುದೇ ಇಲ್ಲ. ಒಂದು ವೇಳೆ ಇದರ ಪ್ರಯೋಜನಗಳನ್ನು ತಿಳಿದುಕೊಂಡರೆ ಯಾವುದೇ ಕಾರಣಕ್ಕೂ ಕಸವೆಂದು ಎಸೆಯುವುದೇ ಇಲ್ಲ. ಇನ್ನು ಈ ಕೆಂಪು ಸಿಪ್ಪೆಯ ಪ್ರಯೋಜನಗಳು ಏನೆಂದು ನೋಡಿದರೆ:

• ಈ ಸಿಪ್ಪೆಯು ಒಂದು ಸಣ್ಣ ಪೌಷ್ಟಿಕಾಂಶದ ನಿಧಿಯಂತೆ ಇರುತ್ತದೆ. ಇದರಲ್ಲಿ ಫೈಬರ್, ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಇ, ವಿಟಮಿನ್ ಬಿ6 ಮತ್ತು ದೇಹಕ್ಕೆ ಅಗತ್ಯವಾದ ಖನಿಜಗಳು ಸಮೃದ್ಧವಾಗಿದೆ.

• ಈ ಕೆಂಪು ಸಿಪ್ಪೆಯಲ್ಲಿರುವ ಪಾಲಿಫಿನಾಲ್ ಗಳು ಮತ್ತು ಫ್ಲೇವನಾಯ್ಡ್ ಗಳು ದೇಹದಲ್ಲಿನ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುತ್ತವೆ ಮತ್ತು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ.

• ಇದು ವಯಸ್ಸಾಗುವಿಕೆಯ ಪರಿಣಾಮಗಳನ್ನು ಕಡಿಮೆ ಮಾಡುವುದಲ್ಲದೇ, ರೋಗನೀರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

• ಮಲಬದ್ಧತೆಯ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಡುತ್ತದೆ.

• ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಏರಿಕೆಯಾಗುವುದಿಲ್ಲ. ಹೀಗಾಗಿ ಮಧುಮೇಹಿಗಳಿಗೂ ಸುರಕ್ಷಿತ.

• ಕೆಂಪು ಸಿಪ್ಪೆಯೊಂದಗೆ ಕಡಲಡಕಾಯಿಯನ್ನು ನೆನೆಸಿಟ್ಟು ತಿನ್ನುವುದರಿಂದ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

9 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

16 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

17 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

18 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago