ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.
Advertisement
ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
Advertisement
Photo : The Wire
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement