ಗಡಿಪಾರು ಭೀತಿಯಲ್ಲಿ ಕೆನಡಾದಲ್ಲಿನ ನೂರಾರು ಭಾರತೀಯ ವಿದ್ಯಾರ್ಥಿಗಳು

June 9, 2023
2:30 PM

ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್‌ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.

ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

Photo  : The Wire

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror