ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.
ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
Photo : The Wire
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…