ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.
ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
Photo : The Wire
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…