Advertisement
ಅಂತಾರಾಷ್ಟ್ರೀಯ

ಗಡಿಪಾರು ಭೀತಿಯಲ್ಲಿ ಕೆನಡಾದಲ್ಲಿನ ನೂರಾರು ಭಾರತೀಯ ವಿದ್ಯಾರ್ಥಿಗಳು

Share

ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್‌ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.

ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

Photo  : The Wire

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

5 minutes ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

16 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago