ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.
ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
Photo : The Wire
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…