ಅಯ್ಯೋ…! ಲಾಟರಿ ಬಹುಮಾನವೇ ಬೇಡಿತ್ತು ಎಂದ 25 ಕೋಟಿ ವಿಜೇತ ಅನೂಪ್

September 24, 2022
10:11 AM

ಕೇರಳ ಸರ್ಕಾರದ ಲಾಟರಿಯಲ್ಲಿ 25 ಕೋಟಿ ಓಣಂ ಬಂಪರ್ ಲಾಟರಿ ವಿಜೇತ ಅನುಪ್ ಈಗ ಲಾಟರಿಯೇ ಬೇಡವಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದಾರೆ.


ಲಾಟರಿ ಗೆದ್ದ ಸುದ್ದಿ ಬಹಿರಂಗವಾದ ಬಳಕೆ, ದಿನಬೆಳಗಾಗುತ್ತಿದ್ದಂತೆಯೇ ಮನೆ ಮುಂದೆ ಸಾಲ ಕೇಳುವವರ ಸಂಖ್ಯೆ ಹೆಚ್ಚಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಟರಿ ಗೆದ್ದಾಗ ಬಹಳಷ್ಟು ಸಂತಸವಾಗಿತ್ತು. ಆದರೆ ಈಗ ಮನೆಯಿಂದ ಹೊರಗೆ ಕಾಲಿಡಲೂ ಆಗುತ್ತಿಲ್ಲ. ಮಗುವಿಗೆ ಆನಾರೋಗ್ಯ ಕಾಡಿದರೆ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಎಲ್ಲಿ ಹೋದರೂ ಜನ ಹುಡುಕಿಕೊಂಡು ಬರುತ್ತಾರೆ ಎನ್ನುತ್ತಾರೆ ಅನುಪ್.

ಬಹುಮಾನದ ಹಣ ಇನ್ನೂ ಕೈಸೇರಿಲ್ಲ ಎಂದು ಹೇಳಿದರೂ ಯಾರೂ ನಂಬುವುದಿಲ್ಲ. ತನ್ನ ಬಗ್ಗೆ ಮಾಧ್ಯಮಗಳು ಸಾಕಷ್ಟು ಸುದ್ದಿ ಹಬ್ಬಿಸಿರುವುದರಿಂದ ಎಲ್ಲಿಗೂ ಹೋಗಲೂ ಸಾಧ್ಯವಾಗುತ್ತಿಲ್ಲ. ಈಗ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror