ಕೇರಳ | ಬೆಳೆ ವಿಮಾ ಯೋಜನೆಯಲ್ಲಿ ಮಾರ್ಪಾಡು |

October 13, 2022
7:23 PM

ಕೇರಳ  ಕೃಷಿ ಇಲಾಖೆಯು ಬೆಳೆ ವಿಮಾ ಯೋಜನೆಯನ್ನು ಮಾರ್ಪಡು ಮಾಡಿದ್ದು ರೈತರು ಸಾವನ್ನಪ್ಪಿದ ಸಂದರ್ಭದಲ್ಲಿ ಅಥವಾ  ಪಾರ್ಶ್ವವಾಯು ಮತ್ತು ಹಾಸಿಗೆ ಹಿಡಿದರೆ ಬೆಳೆ ನಷ್ಟ ಪರಿಹಾರವನ್ನು ನಾಮನಿರ್ದೇಶಿತರಿಗೆ ಸಂಗ್ರಹಿಸಲು ಅನುವು ಮಾಡುವಂತೆ ವ್ಯವಸ್ಥೆ ಮಾಡಿದೆ.

Advertisement
Advertisement
Advertisement
Advertisement

ಬೆಳೆ ವಿಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ರೈತರು ತಮ್ಮ ನಾಮಿನಿಗಳನ್ನು ಸೂಚಿಸಬೇಕು ಎಂದು ಇಲಾಖೆಯು ಸೆ.24 ರ ಆದೇಶದಲ್ಲಿ ಯೋಜನೆಯ ಮಾರ್ಗಸೂಚಿಗಳಿಗೆ ಮಾರ್ಪಾಡುಗಳನ್ನು ಪಟ್ಟಿ ಮಾಡಿದೆ. ಹೀಗಾಗಿ ಅನಿವಾರ್ಯ ಸಂದರ್ಭಗಳಲ್ಲಿ ರೈತರ ನಾಮಿನಿಯು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನಿಬಂಧನೆಯು ಬೇರೆ ಯಾವುದೇ ಪರಿಸ್ಥಿತಿಯಲ್ಲಿ ಅನ್ವಯಿಸುವುದಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.

Advertisement

ಈ ವರ್ಷದ ಜನವರಿ ಮತ್ತು ಜೂನ್‌ನಲ್ಲಿ ಕೃಷಿ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ಮಾರ್ಪಾಡುಗಳನ್ನು ಮಾಡಲಾಗಿದೆ. 2017 ರಲ್ಲಿ, ರಾಜ್ಯ ಸರ್ಕಾರವು ಪ್ರಮುಖ ಬೆಳೆಗಳಿಗೂ ಬೆಳೆ ವಿಮಾ ಯೋಜನೆಯನ್ನು ವಿಸ್ತರಿಸಿ ವಿಮಾ ಯೋಜನೆಯ ನಿಯಮವನ್ನು ರಚಿಸಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror