ಕೇರಳ ಕೃಷಿ ಇಲಾಖೆಯು ಬೆಳೆ ವಿಮಾ ಯೋಜನೆಯನ್ನು ಮಾರ್ಪಡು ಮಾಡಿದ್ದು ರೈತರು ಸಾವನ್ನಪ್ಪಿದ ಸಂದರ್ಭದಲ್ಲಿ ಅಥವಾ ಪಾರ್ಶ್ವವಾಯು ಮತ್ತು ಹಾಸಿಗೆ ಹಿಡಿದರೆ ಬೆಳೆ ನಷ್ಟ ಪರಿಹಾರವನ್ನು ನಾಮನಿರ್ದೇಶಿತರಿಗೆ ಸಂಗ್ರಹಿಸಲು ಅನುವು ಮಾಡುವಂತೆ ವ್ಯವಸ್ಥೆ ಮಾಡಿದೆ.
ಬೆಳೆ ವಿಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ರೈತರು ತಮ್ಮ ನಾಮಿನಿಗಳನ್ನು ಸೂಚಿಸಬೇಕು ಎಂದು ಇಲಾಖೆಯು ಸೆ.24 ರ ಆದೇಶದಲ್ಲಿ ಯೋಜನೆಯ ಮಾರ್ಗಸೂಚಿಗಳಿಗೆ ಮಾರ್ಪಾಡುಗಳನ್ನು ಪಟ್ಟಿ ಮಾಡಿದೆ. ಹೀಗಾಗಿ ಅನಿವಾರ್ಯ ಸಂದರ್ಭಗಳಲ್ಲಿ ರೈತರ ನಾಮಿನಿಯು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನಿಬಂಧನೆಯು ಬೇರೆ ಯಾವುದೇ ಪರಿಸ್ಥಿತಿಯಲ್ಲಿ ಅನ್ವಯಿಸುವುದಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.
ಈ ವರ್ಷದ ಜನವರಿ ಮತ್ತು ಜೂನ್ನಲ್ಲಿ ಕೃಷಿ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ಮಾರ್ಪಾಡುಗಳನ್ನು ಮಾಡಲಾಗಿದೆ. 2017 ರಲ್ಲಿ, ರಾಜ್ಯ ಸರ್ಕಾರವು ಪ್ರಮುಖ ಬೆಳೆಗಳಿಗೂ ಬೆಳೆ ವಿಮಾ ಯೋಜನೆಯನ್ನು ವಿಸ್ತರಿಸಿ ವಿಮಾ ಯೋಜನೆಯ ನಿಯಮವನ್ನು ರಚಿಸಿತ್ತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…