ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್ನ ಕೀಯನ್ನು ಹಸ್ತಾಂತರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…