ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್ನ ಕೀಯನ್ನು ಹಸ್ತಾಂತರಿಸಿದ್ದಾರೆ.
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…