MIRROR FOCUS

ಈ ಶಾಲೆಯಲ್ಲಿ ಶಿಕ್ಷಕರನ್ನು ಸರ್ ಅಥವಾ ಮೇಡಂ ಎಂದು ಕರೆಯುವಂತಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳದ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಇನ್ನುಮುಂದೆ ಮಕ್ಕಳು ಗುರುವನ್ನು ಸರ್ ಅಥವಾ ಮೇಡಂ ಎಂಬ ಹೆಸರಿನಿಂದ ಕರೆಯುವಂತಿಲ್ಲ. ಕೇರಳ ಅನೇಕ ಶಾಲೆಗಳು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದ ನಂತರ ಈ ಕ್ರಮವು ಬಂದಿದೆ. ಇನ್ನುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯಲಾಗುತ್ತದೆ.

Advertisement

ಹಲವಾರು ಮಹಿಳಾ ಹಕ್ಕುಗಳು ಗುಂಪುಗಳು ಯುನಿಸೆಕ್ಸ್ ಯೂನಿಫಾರ್ಮ್ ಉಪಕ್ರಮವನ್ನು ಬೆಂಬಲಿಸಲು ಬಂದಿವೆ. ಈ ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯಿತಿಯು ಕಳೆದ ವರ್ಷ ಜುಲೈನಲ್ಲಿ ಸರ್ ಮತ್ತು ಮೇಡಂ ಎಂದು ಕರೆಯುವ ಪದ್ಧತಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿತ್ತು. ಪಂಚಾಯಿತಿ ಸಿಬ್ಬಂದಿಯನ್ನು ಅವರ ಪದನಾಮದಿಂದ ಸಂಬೋಧಿಸುವಂತೆ ಆಡಳಿತ ಮಂಡಳಿ ಸಾರ್ವಜನಿಕ ಸೂಚಿಸಿತ್ತು. ಇದು ಲಿಂಗ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಅವರು ಹೇಳಿದರು.

ಈ ಕ್ರಮವನ್ನು ಮಕ್ಕಳ ಪೋಷಕರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ ಅನುಸರಿಸಲಾಗುವ ಈ ಪದ್ಧತಿಯು ಲಿಂಗಾನುಸಾರ ಸಂಬೋಧನೆಗೆ ಸಂಬಂಧಿಸಿದಂತೆ ತಟಸ್ತ ಧೋರಣೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

10 minutes ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

27 minutes ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

18 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

22 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

22 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago