MIRROR FOCUS

ಈ ಶಾಲೆಯಲ್ಲಿ ಶಿಕ್ಷಕರನ್ನು ಸರ್ ಅಥವಾ ಮೇಡಂ ಎಂದು ಕರೆಯುವಂತಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳದ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಇನ್ನುಮುಂದೆ ಮಕ್ಕಳು ಗುರುವನ್ನು ಸರ್ ಅಥವಾ ಮೇಡಂ ಎಂಬ ಹೆಸರಿನಿಂದ ಕರೆಯುವಂತಿಲ್ಲ. ಕೇರಳ ಅನೇಕ ಶಾಲೆಗಳು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದ ನಂತರ ಈ ಕ್ರಮವು ಬಂದಿದೆ. ಇನ್ನುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯಲಾಗುತ್ತದೆ.

Advertisement

ಹಲವಾರು ಮಹಿಳಾ ಹಕ್ಕುಗಳು ಗುಂಪುಗಳು ಯುನಿಸೆಕ್ಸ್ ಯೂನಿಫಾರ್ಮ್ ಉಪಕ್ರಮವನ್ನು ಬೆಂಬಲಿಸಲು ಬಂದಿವೆ. ಈ ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮಾತೂರು ಪಂಚಾಯಿತಿಯು ಕಳೆದ ವರ್ಷ ಜುಲೈನಲ್ಲಿ ಸರ್ ಮತ್ತು ಮೇಡಂ ಎಂದು ಕರೆಯುವ ಪದ್ಧತಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿತ್ತು. ಪಂಚಾಯಿತಿ ಸಿಬ್ಬಂದಿಯನ್ನು ಅವರ ಪದನಾಮದಿಂದ ಸಂಬೋಧಿಸುವಂತೆ ಆಡಳಿತ ಮಂಡಳಿ ಸಾರ್ವಜನಿಕ ಸೂಚಿಸಿತ್ತು. ಇದು ಲಿಂಗ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಅವರು ಹೇಳಿದರು.

ಈ ಕ್ರಮವನ್ನು ಮಕ್ಕಳ ಪೋಷಕರೂ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ ಅನುಸರಿಸಲಾಗುವ ಈ ಪದ್ಧತಿಯು ಲಿಂಗಾನುಸಾರ ಸಂಬೋಧನೆಗೆ ಸಂಬಂಧಿಸಿದಂತೆ ತಟಸ್ತ ಧೋರಣೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

4 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

24 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

2 days ago